ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಕರ್ಫ್ಯೂ ಜಾರಿಯಲ್ಲಿದ್ದು, ಕೆಲವೇ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ.
ಆದರೆ ಲಾಕ್ಡೌನ್ ನಿಯಮದಲ್ಲಿ ಸರ್ಕಾರ ಕೆಲವೊಂದು ಬದಲಾವಣೆ ಮಾಡಿದ್ದು, ಎಂ ನರೇಗಾ ಕಾಮಗಾರಿಗೆ ಒಪ್ಪಿಗೆ ನೀಡಿದೆ. ರಾಜ್ಯದಲ್ಲಿ ಕಾರ್ಮಿಕರು ಎಂನರೇಗಾಕಾಮಗಾರಿಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.
ಆದರೆ,ಕೋವಿಡ್ನಿಯಮಗಳನ್ನುಪಾಲಿಸುವಜತೆಗೆಒಂದುಕಡೆ40ಕ್ಕಿಂತ ಹೆಚ್ಚು ಕಾರ್ಮಿಕರುಇರದಂತೆ ನೋಡಿಕೊಳ್ಳಬೇಕೆಂಬ ಪರಿಷ್ಕೃತಮಾರ್ಗಸೂಚಿ ಹೊರಡಿಸಲಾಗಿದೆ.
ಉಳಿದಂತೆ, ಕೆಲಸದ ಸ್ಥಳದಲ್ಲಿ ಪಾಲಿಸಬೇಕಾದ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.