ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಲ್ಲಿ ಅನುಷ್ಠಾನ ಮಾಡುತ್ತಿರುವ ಸೂಕ್ಷ್ಮ ನೀರಾವರಿ ಯೋಜನೆಗಳಿಗಾಗಿ ಏಕಗವಾಕ್ಷಿ ಮಾದರಿಯಲ್ಲಿ ನಿಗಮ ಸ್ಥಾಪಿಸಲಾಗಿದೆ. ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲು ಈ ಯೋಜನೆಗಳನ್ನು ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮದ ಮೂಲಕ ಜಾರಿ ತರುವುದು ಸೂಕ್ತ ಎಂದು ಪಾಟೀಲ ಅಭಿಪ್ರಾಯಪಟ್ಟರು.