ಕೋವಿಡ್ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಸಂಚಾರವನ್ನು ನಿಲ್ಲಿಸಲಾಗಿತ್ತು. ಹಲವು ಕಡೆಗಳಲ್ಲಿ ಪುನಃ ಸಂಚಾರ ಆರಂಭಿಸಲಾಗಿದೆ. ಅಲ್ಲದೆ, ಕೆಲವು ಕಡೆಗಳಲ್ಲಿ ರಸ್ತೆಗಳು ಸರಿ ಇಲ್ಲದ ಕಾರಣ ಬಸ್ಗಳು ಸಂಚರಿಸುತ್ತಿಲ್ಲ. ಚಾಲಕರು ಮತ್ತು ಕಂಡಕ್ಟರ್ಗಳ ಕೊರತೆಯೂ ಇದೆ ಎಂದು ಹೇಳಿದರು. ಸಚಿವರ ಈ ಉತ್ತರದ ಬಗ್ಗೆ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.