<p><strong>ಬೆಂಗಳೂರು: </strong>ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರನ್ನು ದಿಢೀರ್ ಬದಲಿಸಿ, ಆ ಸ್ಥಾನಕ್ಕೆ ಕಂದಾಯ ಸಚಿವ ಕೆ. ಅಶೋಕ ಅವರನ್ನು ನೇಮಿಸಲಾಗಿದೆ.</p>.<p>ಹಳೆ ಮೈಸೂರು ಭಾಗದಲ್ಲಿ ಒಕ್ಕಲಿ ಗರ ಪ್ರಾಬಲ್ಯವಿದೆ. ಗೋಪಾಲಯ್ಯ ಜೆಡಿಎಸ್ಗೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಎಂಬ ಕೋಪ ಈ ಭಾಗ ದಲ್ಲಿ ದಟ್ಟವಾಗಿದೆ. ಹೀಗಾಗಿ, ಅವರನ್ನೇ ಮುಂದುವರಿಸಿದರೆ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗಬಹುದು ಎಂಬ<br />ಕಾರಣಕ್ಕೆ ಮುಖ್ಯಮಂತ್ರಿ ಈ ಬದಲಾವಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಈ ಹಿಂದೆ 2 ಬಾರಿ ಅಶೋಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರನ್ನು ದಿಢೀರ್ ಬದಲಿಸಿ, ಆ ಸ್ಥಾನಕ್ಕೆ ಕಂದಾಯ ಸಚಿವ ಕೆ. ಅಶೋಕ ಅವರನ್ನು ನೇಮಿಸಲಾಗಿದೆ.</p>.<p>ಹಳೆ ಮೈಸೂರು ಭಾಗದಲ್ಲಿ ಒಕ್ಕಲಿ ಗರ ಪ್ರಾಬಲ್ಯವಿದೆ. ಗೋಪಾಲಯ್ಯ ಜೆಡಿಎಸ್ಗೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಎಂಬ ಕೋಪ ಈ ಭಾಗ ದಲ್ಲಿ ದಟ್ಟವಾಗಿದೆ. ಹೀಗಾಗಿ, ಅವರನ್ನೇ ಮುಂದುವರಿಸಿದರೆ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗಬಹುದು ಎಂಬ<br />ಕಾರಣಕ್ಕೆ ಮುಖ್ಯಮಂತ್ರಿ ಈ ಬದಲಾವಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಈ ಹಿಂದೆ 2 ಬಾರಿ ಅಶೋಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>