<p><strong>ಮಡಿಕೇರಿ</strong>: ‘ಪ್ರತಿಯೊಂದರಲ್ಲೂ ಹುಳುಕು ಹುಡುಕುವುದು ಕಾಂಗ್ರೆಸ್ನವರ ಮಾನಸಿಕ ಸ್ಥಿತಿಯಾಗಿದೆ’ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ಸೋಮವಾರ ಟೀಕಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಸಮರ್ಥ ವಿರೋಧ ಪಕ್ಷವಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿಲ್ಲ. ನೆಹರೂ ಭಾವಚಿತ್ರದ ವಿಷಯ ಆಧರಿಸಿ ರಾಜಕೀಯ ಮಾಡುತ್ತಿದೆ’ ಎಂದರು.</p>.<p>‘ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಶೇ 60ರಿಂದ 70ರಷ್ಟು ಜನರು ಸ್ವತಃ ತಮ್ಮ ಮನೆಗಳ ಮುಂದೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಇದರಿಂದ ದೇಶಕ್ಕೆ ಭವಿಷ್ಯ ಇದೆ ಎಂದೆನಿಸುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ಪ್ರತಿಯೊಂದರಲ್ಲೂ ಹುಳುಕು ಹುಡುಕುವುದು ಕಾಂಗ್ರೆಸ್ನವರ ಮಾನಸಿಕ ಸ್ಥಿತಿಯಾಗಿದೆ’ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ಸೋಮವಾರ ಟೀಕಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಸಮರ್ಥ ವಿರೋಧ ಪಕ್ಷವಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿಲ್ಲ. ನೆಹರೂ ಭಾವಚಿತ್ರದ ವಿಷಯ ಆಧರಿಸಿ ರಾಜಕೀಯ ಮಾಡುತ್ತಿದೆ’ ಎಂದರು.</p>.<p>‘ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಶೇ 60ರಿಂದ 70ರಷ್ಟು ಜನರು ಸ್ವತಃ ತಮ್ಮ ಮನೆಗಳ ಮುಂದೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಇದರಿಂದ ದೇಶಕ್ಕೆ ಭವಿಷ್ಯ ಇದೆ ಎಂದೆನಿಸುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>