ಕೈಗಾರಿಕೆಗಳಿಗೆ ಆಕ್ಸಿಜನ್ ಕೊರತೆ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಿದೆ, ಆದರೆ ಉತ್ಪಾದನೆ ಅಷ್ಟೇ ಇದೆ. ಹಾಗಾಗಿ ಕೊರತೆ ಕಂಡು ಬಂದಿದೆ. ಉತ್ಪಾದನೆ ಹೆಚ್ಚಿಸಲು ನಿರ್ದೇಶನ ನೀಡ ಲಾಗಿದೆ. ಮೊದಲು ಜೀವ ಉಳಿಸಲು ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ. ತದನಂತರದಲ್ಲಿ ಕೈಗಾರಿಕೆಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದರು.