ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆ: ವಿಧಾನಮಂಡಲ ಅಧಿವೇಶನ ನಾಲ್ಕೇ ದಿನಕ್ಕೆ ಅಂತ್ಯ

Last Updated 8 ಡಿಸೆಂಬರ್ 2020, 9:47 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸಭಾ ಅಧಿವೇಶನ ಗುರುವಾರ ( ಡಿ.10) ಅಂತ್ಯಗೊಳಿಸಲು ತೀರ್ಮಾನ ಮಾಡಿದ್ದೇವೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಸದನ ಕಲಾಪ ಸಮಿತಿ ಸಭೆಯ‌ ಬಳಿಕ‌ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಕಾರಣ ಅಧಿವೇಶನ ಅವಧಿ ಮೊಟಕುಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಒಂದು ದೇಶ ಒಂದು ಚುನಾವಣೆ ಕುರಿತ ಚರ್ಚೆ ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ತೀರ್ಮಾನ ಮಾಡಲಾಗಿದೆ. ಗೋಹತ್ಯೆ ತಡೆ ಮಸೂದೆ ಮಂಡನೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಮಸೂದೆ ಮಂಡಿಸುತ್ತೇವೆ, ಯಾವುದೆಲ್ಲ ಮಸೂದೆಗಳು ಬರುತ್ತೆ ಅಂತ ನಾಳೆ ನಾಡಿದ್ದು ಗೊತ್ತಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT