‘ಪಂಚಮಸಾಲಿ ಹೋರಾಟವನ್ನು ಯಾರು ದುರ್ಬಳಕೆ ಮಾಡಿದ್ದಾರೆ ಎಂಬುದು ಚುನಾವಣೆಯಲ್ಲಿ ನಿರ್ಧಾರವಾಗಲಿದೆ. ಪಂಚಮಸಾಲಿ ಅಷ್ಟೇ ಅಲ್ಲ, ಇಡೀ ವೀರಶೈವ ಲಿಂಗಾಯತ ಹೋರಾಟದ ಬಗ್ಗೆ ನಾವು ಹೋರಾಟ ಮಾಡಬೇಕಾಗುತ್ತದೆ. ಇಡೀ ಸಮುದಾಯದಲ್ಲಿ ಆರ್ಥಿಕವಾಗಿಹಿಂದುಳಿದವರಿದ್ದಾರೆ, ಸಣ್ಣಸಣ್ಣ ಜಾತಿಗಳಿವೆ. ಅವುಗಳೆಲ್ಲದರ ಬಗ್ಗೆ ಅಧಿಕಾರದಲ್ಲಿ ಇರುವವರು ಗಮನ ಹರಿಸಬೇಕು’ ಎಂದು ಮುರುಗೇಶ್ ನಿರಾಣಿ ಹೇಳಿದರು.