‘ವಿಜಯಪುರದವರು ಒಬ್ಬರಿದ್ದಾರೆ. ಅವರದು ಎಲುಬಿಲ್ಲದ ನಾಲಿಗೆ. ಪದೇಪದೇ ಒಬ್ಬರನ್ನು ಹಿಯಾಳಿಸಿ ಮಾತನಾಡುವುದು, ಬಾಯಿಗೆ ಬಂದಂತೆ ಟೀಕಿಸುವುದು ಅವರಿಗೆ ಅಭ್ಯಾಸವಾಗಿದೆ. ಒಳ್ಳೆಯ ಕುಟುಂಬದ ಹಿನ್ನೆಲೆ, ಸಂಸ್ಕಾರ ಇದ್ದವರು ಈ ರೀತಿ ಮಾತನಾಡುವುದಿಲ್ಲ. ಬಾಯಿ ಮುಚ್ಚಿಕೊಂಡು ಸುಮ್ಮನಿದ್ದರೆ ಒಳ್ಳೆಯದು. ಇಲ್ಲದಿದ್ದರೆ ನಾವು ಕೂಡ ಅದೇ ಧಾಟಿಯಲ್ಲಿ ಮಾತನಾಡಬೇಕಾಗುತ್ತದೆ. ನಾಲಿಗೆ ಉದ್ದ ಇದೆ ಎಂದು ಚಾಚಿದರೆ ಕತ್ತರಿಸುವ ಕೆಲಸವೂ ನಮಗೆ ಗೊತ್ತಿದೆ’ ಎಂದರು.