‘ಅಜೀಂ ಪ್ರೇಮ್ಜೀ ವಿಶ್ವವಿದ್ಯಾಲಯದಿಂದ ಸಮೀಕ್ಷಾ ವರದಿ ಬಂದಿದೆ. ಕಲಿಕೆಯಿಂದ ವಿಮುಖವಾಗುತ್ತಿರುವ ಮಕ್ಕಳ ಸಮೀಕ್ಷೆ ನಡೆಸಲಾಗಿದೆ. ಶಾಲೆ ಇಲ್ಲದ ಕಾರಣ ಬಾಲ ಕಾರ್ಮಿಕ ಹಾಗೂ ಬಾಲ್ಯವಿವಾಹ ಪ್ರಕರಣ ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಪ್ರತಿ ತಾಲ್ಲೂಕಿನಲ್ಲಿ ಸಮೀಕ್ಷೆ ನಡೆಸಲಾಗುವುದು’ ಎಂದರು.