ಬೆಂಗಳೂರು: ‘ಕೇಂದ್ರ ಸರ್ಕಾರವು ಶೇ 25ರಷ್ಟು ಲಸಿಕೆಯನ್ನು ಖಾಸಗಿ ವಲಯಕ್ಕೆ ಹಂಚಿಕೆ ಮಾಡುತ್ತಿದೆ. ಅದನ್ನು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯ ಅಡಿಯಲ್ಲಿ ಖರೀದಿಸಿ, ದೇಣಿಗೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿ. ಆ ಮೂಲಕ ಲಸಿಕಾ ಆಂದೋಲನಕ್ಕೆ ಕೈಜೋಡಿಸಿ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ರಾಜ್ಯದ ಪ್ರಮುಖ ಔಷಧ ಉದ್ದಿಮೆದಾರರಿಗೆ ಮನವಿ ಮಾಡಿದರು.