ಜೆ.ಎಸ್.ಎಸ್. ಮಹಾವಿದ್ಯಾಲಯದನಿವೃತ್ತ ಪ್ರಾಂಶುಪಾಲ ಪ್ರೊ. ಚಂದ್ರಶೇಖರ ಉಷಾಲ, ‘ಮಿರ್ಜಾ ಇಸ್ಮಾಯಿಲ್ ಅವರ ದೂರದೃಷ್ಟಿಯ ಪ್ರತೀಕ ಮೈಸೂರುಸಂಸ್ಥಾನ. ನೀರಾವರಿ, ಕೃಷಿ, ಕೈಗಾರಿಕೆಯ ಯೋಜನೆಗಳನ್ನು ಮೈಸೂರಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ನಾಡನ್ನು ಮಾದರಿ ಮಾಡಿದ್ದರು. ಸೌಂದರ್ಯದ ಕುರಿತು ಅತಿಯಾದ ಆಸಕ್ತಿ ಹೊಂದಿದ್ದ ಅವರ ದೂರದೃಷ್ಟಿಯ ಪರಿಣಾಮವೇ ಬೃಂದಾವನ ಗಾರ್ಡನ್’ ಎಂದು ಹೇಳಿದರು.