ಪ್ರಕರಣದ ಆರೋಪಿಗಳಾದ ನೆಹರೂ ಓಲೇಕಾರ್, ಅವರ ಪುತ್ರರಾದ ಮಂಜುನಾಥ ಸಿ. ಓಲೇಕಾರ್ ಮತ್ತು ದೇವರಾಜ ಎನ್. ಓಲೇಕಾರ್ ಸೇರಿದಂತೆ ಒಟ್ಟು ಒಂಬತ್ತು
ಜನ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ಮೂರು ವರ್ಷಗಳಿಗಿಂತ ಕಡಿಮೆ ಇದ್ದು ಎರಡು ವರ್ಷಗಳಿರುವ ಕಾರಣ ಇದೇ ನ್ಯಾಯಾಲಯ ನೆಹರೂ ಓಲೇಕಾರ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.