'ಹಿರಿತನ, ಪಕ್ಷನಿಷ್ಠೆ, ಸಿದ್ಧಾಂತಕ್ಕೆ ಬದ್ಧರಾಗಿರುವರಿಗೆ ಸಚಿವ ಸ್ಥಾನ ಕೊಟ್ಟಿಲ್ಲ.ಗಾಡ್ ಫಾದರ್ ಬೆಂಬಲವಿಲ್ಲದೆ ಪಕ್ಷವನ್ನು ಎಲ್ಲಾ ಹಂತದಲ್ಲಿ ಅಧಿಕಾರಕ್ಕೆ ತರುವಂತವರು. ಪಕ್ಷದ ಆದೇಶ, ಮನಸಾ ಪೂರ್ವಕ ಪಾಲನೆ ಮಾಡುವ, ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧರಿರುವವರಿಗೆ ಯಾವುದೇ ಸ್ಥಾನಮಾನ ಕೊಡದೇ ಹೌದಪ್ಪಗಳಿಗೆ ಈ ದಿನಗಳಲ್ಲಿ ಪಟ್ಟ ಕಟ್ಟುವ, ಚಾಳಿ ಬೆಳೆಯುತ್ತಿದೆ. ಅದನ್ನು ನೋಡಿ ನೋವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಅದಕ್ಕೆ ಹ್ಯಾಸ್ ಟ್ಯಾಗ್ ಹಾಕಿದ್ದಾರೆ.