ಮತ ಎಣಿಕೆ ನಂತರ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ವಿಜೇತ ಕಾಂಗ್ರೆಸ್ನ ಮಧು ಮಾದೇಗೌಡ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮತದಾರರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಮ್ಮ ಕಾರ್ಯಕರ್ತರು ಚೆನ್ನಾಗಿ ಕೆಲಸ ಮಾಡಿದರು. ನನಗೆ ಬರಬೇಕಾಗಿದ್ದ ಮತ ಹಾಗೂ ಜೆಡಿಎಸ್ನಲ್ಲಾದ ವ್ಯತ್ಯಾಸದಿಂದ ಸೋತೆ ಎಂದರು.