ಶಿರಾ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗೊಲ್ಲ ಸಮುದಾಯದ ಮತದಾರರು ಇರುವುದರಿಂದ ಅಲ್ಲಿ ತಮ್ಮ ಪತಿಗೆ ಟಿಕೆಟ್ ನೀಡು
ವಂತೆ ಶ್ರೀನಿವಾಸ್ ಅವರ ಪರವಾಗಿ ಪೂರ್ಣಿಮಾ ಅವರು ಪ್ರಯತ್ನ ನಡೆಸಿದ್ದರು. ಆದರೆ, ಅಲ್ಲಿ ರಾಜೇಶ್ಗೌಡ ಅವರಿಗೆ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿದೆ. ಇದರಿಂದ ಶ್ರೀನಿವಾಸ್ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.