‘ಸಾಕಷ್ಟು ಬದಲಾವಣೆ ಆಗಬೇಕಿದೆ. ಯುವ ಪೀಳಿಗೆಗಾಗಿ ಪಕ್ಷ ಕಟ್ಟೋಣ. ಎಲ್ಲ ವರ್ಗದವರನ್ನು ಆಕರ್ಷಿಸೋಣ. ಯುವಕರು, ಮಹಿಳೆಯರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರಿಗೆ ಅವಕಾಶ, ಸೌಲಭ್ಯ ಒದಗಿಸಿದ್ದು ಕಾಂಗ್ರೆಸ್. ರಾಮ ಮಂದಿರದ ವಿಷಯದಲ್ಲೂ ಸಾಕಷ್ಟು ಕೊಡುಗೆ ಕೊಟ್ಟಿದೆ. ಇದೀಗ ಎಲ್ಲರೂ ನಮ್ಮನ್ನು ಕೈ ಬಿಟ್ಟಿದ್ದಾರೆ. ಈ ಸೋಲಿಗೆ ನಾವೇ ಕಾರಣ. ಈ ಬಗ್ಗೆ ಚರ್ಚೆ ನಡೆಯಲಿ’ ಎಂದು ಹೇಳಿದರು.