<p><strong>ಬೆಂಗಳೂರು:</strong> ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ‘ಕರ್ನಾಟಕ–ಭಾರತ್ ಗೌರವ್ ಕಾಶಿ ದರ್ಶನ’ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 11 ರಂದು ಚಾಲನೆ ನೀಡಲಿದ್ದಾರೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.</p>.<p>‘ಮೋದಿಯವರ ಪ್ರಯತ್ನದಿಂದ ಪುನರ್ ನಿರ್ಮಾಣವಾಗಿರುವ ಕಾಶಿ ಕಾರಿಡಾರ್ ಅನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ನೋಡಲಿ ಎಂಬ ಉದ್ದೇಶದಿಂದ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ’ ಎಂದರು.</p>.<p>ಇದೇ 23ರಂದು 2ನೇ ಟ್ರಿಪ್ ಹೊರಡಲಿದ್ದು, ಟಿಕೆಟ್ ಬುಕ್ಕಿಂಗ್ ಮಾಡಿದ ಎರಡೇ ದಿನಗಳಲ್ಲಿ ಎಲ್ಲ ಟಿಕೆಟ್ಗಳೂ ಮಾರಾಟವಾಗಿವೆ’ ಎಂದು ಜೊಲ್ಲೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ‘ಕರ್ನಾಟಕ–ಭಾರತ್ ಗೌರವ್ ಕಾಶಿ ದರ್ಶನ’ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 11 ರಂದು ಚಾಲನೆ ನೀಡಲಿದ್ದಾರೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.</p>.<p>‘ಮೋದಿಯವರ ಪ್ರಯತ್ನದಿಂದ ಪುನರ್ ನಿರ್ಮಾಣವಾಗಿರುವ ಕಾಶಿ ಕಾರಿಡಾರ್ ಅನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ನೋಡಲಿ ಎಂಬ ಉದ್ದೇಶದಿಂದ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ’ ಎಂದರು.</p>.<p>ಇದೇ 23ರಂದು 2ನೇ ಟ್ರಿಪ್ ಹೊರಡಲಿದ್ದು, ಟಿಕೆಟ್ ಬುಕ್ಕಿಂಗ್ ಮಾಡಿದ ಎರಡೇ ದಿನಗಳಲ್ಲಿ ಎಲ್ಲ ಟಿಕೆಟ್ಗಳೂ ಮಾರಾಟವಾಗಿವೆ’ ಎಂದು ಜೊಲ್ಲೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>