ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕಪ್ಪುಶಿಲೀಂಧ್ರ ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಈಗಾಗಲೇ ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಈ ಮಧ್ಯೆ, ಹೆಚ್ಚುವರಿ ಚುಚ್ಚುಮದ್ದನ್ನು ವಿತರಿಸಲಾಗಿದೆ ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ.
ಕಪ್ಪುಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ರಾಜ್ಯಗಳಿಗೆ ಇಂದು ಮತ್ತೆ 19,420 ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸೊನ್ ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದೇವೆ.
#BlackFungus#AmphotericinB ಕಪ್ಪುಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ರಾಜ್ಯಗಳಿಗೆ ಇಂದು ಮತ್ತೆ 19,420 ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸೊನ್ ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ. ಆಮದಿನ ಜೊತೆಗೇ ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ pic.twitter.com/t5blCv1aE7