ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್ ವತಿಯಿಂದ ಕೊಳದ ಮಠದ ಶಾಂತವೀರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಆಗಮಿಸಿದ್ದರು.