ಬಂಜಾರ ಸೇವಾ ಸಂಘದ ಪದಾಧಿಕಾರಿಗಳು ಸಚಿವರಿಗೆ ಲಂಬಾಣಿ ಸಮುದಾಯದ ಪೇಟ ತೊಡಿಸಿ, ಸಾಂಪ್ರದಾಯಿಕ ವಾದ್ಯ, ನೃತ್ಯದೊಂದಿಗೆ ಸ್ವಾಗತ ನೀಡಿದರು. ಕಾರ್ಯಕ್ರಮದಲ್ಲಿ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಸಂಸದ ಉಮೇಶ್ ಜಾಧವ್, ಬಿ.ಟಿ. ಲಲಿತಾ ನಾಯಕ್, ಶಾಸಕ ರಾಜಕುಮಾರ ತೆಲ್ಕೂರ, ಮಿಂಟೋ ನಿರ್ದೇಶಕಿ ಸುಜಾತಾ ರಾಥೋಡ್ ಇದ್ದರು.