ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ: ಭಾನುವಾರ, 01 ಮಾರ್ಚ್ ‌2026

prajavani daily cartoon | ಚಿನಕುರುಳಿ: ಭಾನುವಾರ, 01 ಮಾರ್ಚ್ ‌2026
Last Updated 28 ಫೆಬ್ರುವರಿ 2026, 23:30 IST
ಚಿನಕುರುಳಿ: ಭಾನುವಾರ, 01 ಮಾರ್ಚ್ ‌2026

ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು

Alipur Shia Muslims: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿ ಗೌರಿಬಿದನೂರು ತಾಲ್ಲೂಕಿನ ಅಲೀಪುರದಲ್ಲಿನ ಶಿಯಾ ಮುಸ್ಲಿಮರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದಾರೆ. ಬೆಳ್ಳಿಗ್ಗೆಯೇ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ.
Last Updated 1 ಮಾರ್ಚ್ 2026, 4:52 IST
ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು

ಧಾರಾವಾಹಿ ಅಲ್ಲ, ನಿಜ ಜೀವನದಲ್ಲೂ ಒಂದಾದ ಅಮೃತಧಾರೆ ರಾಣವ್ ಗೌಡ, ರಾಧಾ ಭಗವತಿ ಜೋಡಿ

Ranav Gowda: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿ ಮೂಲಕ ಖ್ಯಾತಿ ಪಡೆದುಕೊಂಡಿರುವ ರಾಣವ್ ಗೌಡ ಹಾಗೂ ರಾಧಾ ಭಗವತಿ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಫೋಟೊವನ್ನು ಹಂಚಿಕೊಂಡ ಈ ಜೋಡಿ
Last Updated 28 ಫೆಬ್ರುವರಿ 2026, 5:25 IST
ಧಾರಾವಾಹಿ ಅಲ್ಲ, ನಿಜ ಜೀವನದಲ್ಲೂ ಒಂದಾದ ಅಮೃತಧಾರೆ ರಾಣವ್ ಗೌಡ, ರಾಧಾ ಭಗವತಿ ಜೋಡಿ

ವಾರ ಭವಿಷ್ಯ: ಈ ರಾಶಿಯವರು ವೃತ್ತಿಯಲ್ಲಿ ಹೆಚ್ಚು ವೇತನ,ಹೊಸ ಸ್ಥಾನವನ್ನು ಕಾಣಬಹುದು

Vara Bhavishya: ವಾರ ಭವಿಷ್ಯದ ಪ್ರಕಾರ ವೃಷಭ ಮತ್ತು ಕನ್ಯಾ ರಾಶಿಯವರಿಗೆ ವೃತ್ತಿಯಲ್ಲಿ ಉತ್ತಮ ಪ್ರಗತಿ, ವೇತನ ಹೆಚ್ಚಳ ಮತ್ತು ಹೊಸ ಸ್ಥಾನಮಾನ ದೊರೆಯುವ ಸಾಧ್ಯತೆಯಿದೆ. ಫೆಬ್ರವರಿ 28 ರಿಂದ ಮಾರ್ಚ್ 6ರ ವರೆಗಿನ 12 ರಾಶಿಗಳ ಸಂಪೂರ್ಣ ಫಲ ಇಲ್ಲಿದೆ.
Last Updated 28 ಫೆಬ್ರುವರಿ 2026, 22:44 IST
ವಾರ ಭವಿಷ್ಯ: ಈ ರಾಶಿಯವರು ವೃತ್ತಿಯಲ್ಲಿ ಹೆಚ್ಚು ವೇತನ,ಹೊಸ ಸ್ಥಾನವನ್ನು ಕಾಣಬಹುದು

ಸಂಪುಟದ ತೀರ್ಮಾನಕ್ಕೆ ಒಪಿಎಸ್‌: ಮುಖ್ಯಮಂತ್ರಿ ಸಿದ್ದರಾಮಯ್ಯ

Old Pension Scheme: ಹಳೆ ಪಿಂಚಣಿ ವ್ಯವಸ್ಥೆ ಮರುಜಾರಿ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 28 ಫೆಬ್ರುವರಿ 2026, 16:12 IST
ಸಂಪುಟದ ತೀರ್ಮಾನಕ್ಕೆ ಒಪಿಎಸ್‌: ಮುಖ್ಯಮಂತ್ರಿ ಸಿದ್ದರಾಮಯ್ಯ

ದಿನ ಭವಿಷ್ಯ: ಆಸ್ತಿ ಕೊಳ್ಳುವ ನಿರ್ಧಾರದಲ್ಲಿ ನಿಮ್ಮ ಮನೋಭಾವವನ್ನು ಬದಲಿಸಿ..

Horoscope | ದಿನ ಭವಿಷ್ಯ: ಭಾನುವಾರ, 01 ಮಾರ್ಚ್ 2026. ಇಂದಿನ ದ್ವಾದಶ ರಾಶಿಗಳ ಫಲ ಹೇಗಿದೆ? ಯಾರಿಗೆ ಲಾಭ, ಯಾರಿಗೆ ಎಚ್ಚರಿಕೆ ಅಗತ್ಯ? ಉದ್ಯೋಗ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಗತಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
Last Updated 28 ಫೆಬ್ರುವರಿ 2026, 23:30 IST
ದಿನ ಭವಿಷ್ಯ: ಆಸ್ತಿ ಕೊಳ್ಳುವ ನಿರ್ಧಾರದಲ್ಲಿ ನಿಮ್ಮ ಮನೋಭಾವವನ್ನು ಬದಲಿಸಿ..

ಉಡುಪಿ: ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಪಿಎಸ್‌ಐ ಸಾವು

Nasir Hussain: ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ಉಡುಪಿಯಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ನಾಸೀರ್ ಹುಸೇನ್ (58) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
Last Updated 1 ಮಾರ್ಚ್ 2026, 4:57 IST
ಉಡುಪಿ: ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಪಿಎಸ್‌ಐ ಸಾವು
ADVERTISEMENT

ಕರ್ನಾಟಕದಲ್ಲಿದೆ ‘ಬೇಬಿ ಇರಾನ್’: ಚಿಕ್ಕಬಳ್ಳಾಪುರದ ಅಲೀಪುರಕ್ಕೆ ಬಂದಿದ್ದ ಖಮೇನಿ

Iran Israel War: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಸೇರಿ ಜಂಟಿ ದಾಳಿ ನಡೆಸಿ ಅಲ್ಲಿನ ಪರಮೊಚ್ಚ ನಾಯಕ ಅಯಾತೊಲ್ಲಾ ಖಮೇನಿಯವರನ್ನು ಹತ್ಯೆಮಾಡಿದೆ. ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲೀಪುರದಲ್ಲಿ ದುಗುಡ ಹೆಚ್ಚಾಗಿದೆ.
Last Updated 1 ಮಾರ್ಚ್ 2026, 2:49 IST
ಕರ್ನಾಟಕದಲ್ಲಿದೆ ‘ಬೇಬಿ ಇರಾನ್’: ಚಿಕ್ಕಬಳ್ಳಾಪುರದ ಅಲೀಪುರಕ್ಕೆ ಬಂದಿದ್ದ ಖಮೇನಿ

ಇಸ್ರೇಲ್, ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ

Khamenei Assassination: ಟೆಹರಾನ್: 1989ರಿಂದ ಇರಾನ್‌ನ ಪರಮೋಚ್ಚ ನಾಯಕನಾಗಿದ್ದ, ಪಾಶ್ಚಿಮಾತ್ಯ ರಾಷ್ಟ್ರಗಳ ಕಟು ವಿರೋಧಿಯಾಗಿದ್ದ ಅಯತೊಲ್ಲಾ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ.
Last Updated 1 ಮಾರ್ಚ್ 2026, 6:57 IST
ಇಸ್ರೇಲ್, ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ

ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಖಮೇನಿ ಹತ್ಯೆ: ಡೊನಾಲ್ಡ್ ಟ್ರಂಪ್

Iran Supreme Leader: ವಾಷಿಂಗ್ಟನ್: ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ‘ಖಮೇನಿ ಎಂಬ ಇತಿಹಾಸದ ಅತ್ಯಂತ ಕ್ರೂರ ವ್ಯಕ್ತಿಗಳಲ್ಲಿ ಒಬ್ಬ ಕೊನೆಯಾಗಿದ್ದಾನೆ’ ಎಂದು ಟ್ರಂಪ್ ಹೇಳಿದ್ದಾರೆ.
Last Updated 28 ಫೆಬ್ರುವರಿ 2026, 23:55 IST
ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಖಮೇನಿ ಹತ್ಯೆ: ಡೊನಾಲ್ಡ್  ಟ್ರಂಪ್
ADVERTISEMENT
ADVERTISEMENT
ADVERTISEMENT