ನಗರದ ಬಾಡರ ಓಣಿಯ ನಿವಾಸಿಯಾಗಿದ್ದ ದೊಡಮನಿ ನಿನ್ನೆ ರಾತ್ರಿ ಸಹೋದರಿಯನ್ನು ಅವರ ಮನೆಗೆ ಬಿಟ್ಟು, ಮರಳಿ ಬರುವಾಗ ಕೊಲೆಯಾಗಿದೆ.
ಸ್ಥಳಕ್ಕೆ ಎಎಸ್ಪಿ ಶಂಕರ ಮಾರಿಹಾಳ, ಆದರ್ಶನಗರ ಪಿಎಸೈ ಯತೀಶ್, ಶ್ವಾನದಳದೊಂದಿಗೆ ಭೇಟಿ ಪರಿಶೀಲನೆ ನಡೆಸಿದರು. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಸ್ಥಳಗಳಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.