'ಬಿಜೆಪಿಯಲ್ಲೇ ಮುಂದುವರಿಯುತ್ತೇನೆ. ರಾಜಕೀಯ ಸನ್ಯಾಸತ್ವ ತೆಗೆದುಕೊಂಡಿಲ್ಲ. ರಾಜಕೀಯ ನಿಂತ ನೀರಲ್ಲ, ಹರಿಯುವ ನೀರು ಇದ್ದಂತೆ. ಯಾವುದೇ ಅಧಿಕಾರ, ಅಂತಸ್ತಿಗೆ ಆಸೆ ಪಟ್ಟವನಲ್ಲ. ಅಧಿಕಾರಕ್ಕಾಗಿ ಬಿಜೆಪಿಗೆ ಬಂದವನಲ್ಲ. ಈಗಾಗಲೇ ಎಂತೆಲ್ಲ ಅಧಿಕಾರ, ಅಂತಸ್ತು ನನ್ನ ಬಳಿ ಇದೆ. ಎಲ್ಲೇ ಇದ್ದರೂ ಪ್ರಾಮಾಣಿಕವಾಗಿ ಜನ ಸೇವೆ ಮಾಡುವುದಷ್ಟೇ ನನ್ನ ಉದ್ದೇಶ' ಎಂದರು.