ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ನಾಯಕರ ಜತೆಗೆ ಚರ್ಚೆ ನಡೆಸಿದರು. ಇತ್ತೀಚಿನ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ನಲ್ಲಿ ತಮಗಾದ ನೋವು, ಅಪಮಾನ ಮತ್ತಿತರ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಯಾದವು. ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಖಚಿತಪಡಿಸಿಕೊಂಡು, ಪಕ್ಷ ಸೇರ್ಪಡೆಗೆ ಆಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.