‘ಕಾಂತಮ್ಮ ಅವರ ಮನೆಗೆ ಹೋಗಿ ಬರುತ್ತಿದ್ದ ಮರ್ಲಿನ್, ಅವರಲ್ಲಿದ್ದ ಹಣ ಮತ್ತು ಚಿನ್ನಾಭರಣ ಗಮನಿಸಿದ್ದಳು. ಅದನ್ನು ದೋಚಲು ಸಂಚು ರೂಪಿಸಿದ ಮರ್ಲಿನ್, ಸೆ. 2ರಂದು ಬೆಳಿಗ್ಗೆ ಮನೆಗೆ ಹೋಗಿದ್ದಳು. ಆಧಾರ್ ಕಾರ್ಡ್ ಮಾಡಿಸುವುದಾಗಿ ಹೇಳಿ ಕಾಂತಮ್ಮ ಅವರ ಮಗಳನ್ನು ಹೊರಗಡೆ ಕರೆದೊಯ್ದಿದ್ದಳು. ಅದೇ ವೇಳೆ ಮನೆಯೊಳಗೆ ನುಗ್ಗಿದ್ದ ಜೋಸೆಫ್, ಕಾಂತಮ್ಮ ಅವರ ಉಸಿರುಗಟ್ಟಿಸಿ ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದ.’