‘ಮುರುಘಾಶ್ರೀ ಪ್ರಕರಣ ಅಸಹ್ಯ ಮೂಡಿಸಿದೆ. ಜೈಲಿನಲ್ಲಿದ್ದರೂ ಮಠ ಇನ್ನೂ ಅವರ ಹಿಡಿತದಲ್ಲಿದೆ. ಭಯ, ಲಜ್ಜೆ ಇಲ್ಲದ ವರ್ತನೆ ಇದು. ವೀರಶೈವರಿಂದ ಮಠ ಕೈತಪ್ಪುವ ಆತಂಕ ಎದುರಾಗಿದೆ. ವೀರಶೈವ ಲಿಂಗಾಯತ ಮಹಾಸಭಾ ಈ ಸಂಬಂಧ ಧ್ವನಿ ಎತ್ತಬೇಕು.
ಮಠಕ್ಕೆ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಬೇಕಿದೆ’ ಎಂದು ರಾಣಿ ಸತೀಶ್ ಅಭಿಪ್ರಾಯಪಟ್ಟಿದ್ದಾರೆ.