‘ನಮ್ಮ ಮಠದಲ್ಲಿ ನಾನು ಬಂದ ಮೇಲೆ ಲಿಂಗ ತಾರತಮ್ಯ ನಿವಾರಣೆ ಮಾಡಿದ್ದೇವೆ. ಅಸ್ಪೃಶ್ಯತೆ ನಿವಾರಿಸಿದ್ದೇವೆ. ಮಠದಲ್ಲಿ ಸವರ್ಣೀಯ, ದಲಿತ ಎಂಬ ಅಸ್ಪೃಶ್ಯತೆ ಇಲ್ಲ. ಸಹಪಂಕ್ತಿ ಭೋಜನ ಇದೆ. ಆದರೆ, ದೇಶದಲ್ಲಿ ಅಸ್ಪೃಶ್ಯತೆ ಇನ್ನೂ ಇದೆ. ಇದನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ. ಸಮಾಜ, ಸಮಾನತೆ, ಸೇವೆಯೇ ನನ್ನ ಧ್ಯೇಯ. ಅದಕ್ಕಾಗಿ ಜೀವನದಲ್ಲಿ ನೋವು, ಕಷ್ಟಗಳನ್ನು ಕಂಡಿದ್ದೇನೆ’ ಎಂದರು.