ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿ ನಿಯರಿಗೆ ಲೈಂಗಿಕ ಕಿರುಕುಳ ನೀಡಿ ರುವ ಆರೋಪದಲ್ಲಿ ಬಂಧಿತ ರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್ನ ಮಹಿಳಾ ವಾರ್ಡನ್ ಅವರ ನ್ಯಾಯಾಂಗ ಬಂಧನವನ್ನು ಇದೇ 27ರವರೆಗೆ ವಿಸ್ತರಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಆದೇಶಿಸಿದ್ದಾರೆ.