‘ನ್ಯಾಯಾಲಯದ ಅನುಮತಿ ಪಡೆದು ಸೆ.13ರಂದು ಸಂತ್ರಸ್ತ ವಿದ್ಯಾರ್ಥಿನಿಯರ ಹೇಳಿಕೆ ದಾಖಲು ಮಾಡಿಕೊಂಡಿದ್ದೇವೆ. ಅವರ ಮಾನಸಿಕ ಸ್ಥಿತಿ ಚೆನ್ನಾಗಿದ್ದು, ಸರಿಯಾಗಿಯೇ ಸ್ಪಂದಿಸಿದ್ದಾರೆ. ವಕೀಲರು ಹಾಗೂ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಉತ್ಸುಕರಾಗಿರುವುದು ಗಮನಕ್ಕೆ ಬಂದಿದೆ. ವಿದ್ಯಾರ್ಥಿನಿಯರನ್ನು ಭೇಟಿ ಮಾಡಲು ಪಾಲಕರಿಗೆ ಅವಕಾಶ ನೀಡುತ್ತಿಲ್ಲ’ ಎಂದು ದೂರಿದರು.