ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದಶಕಗಳ ಕಾಲ ಸಚಿವರಾಗಿದ್ದರೂ ಖರ್ಗೆ ಅವರು ಅಭಿವೃದ್ಧಿಗೆ ಆದ್ಯತೆ ನೀಡಲಿಲ್ಲ. ಬಜೆಟ್ನಲ್ಲಿ ಅನುದಾನ ಮೀಸಲು ಇರದಿದ್ದರೂ ಬರುತ್ತಿದ್ದ ಹಣವನ್ನು ಅವರು ಏನು ಮಾಡಿದರು? ಚಿತ್ತಾಪುರ, ಗುರುಮಠಕಲ್ ಕ್ಷೇತ್ರ ಅಭಿವೃದ್ಧಿ ಆಗದಿರುವುದಕ್ಕೆ ಹೊಣೆ ಯಾರು’ ಎಂದು ಪ್ರಶ್ನಿಸಿದರು.