ಬಾಲಕನ ತಾಯಿ ಗೀತಾ ಯಲ್ಲಪ್ಪ ಬಾರಕೇರ ಕೂಡಅದೇ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದು, ಆರೋಪಿ ಅವರ ಮೇಲೂ ಕಬ್ಬಿಣದ ಸಲಿಕೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸ
ಲಾಗಿದೆ. ಮುತ್ತಪ್ಪ ಹಡಗಲಿ (ಕುರಿ) ಪರಾರಿಯಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.