‘ರೈತರಿಗೆ ಸಂವಿಧಾನ ಹಾಗೂ ಕಾನೂನು ಗೌರವಿಸುವುದು ಗೊತ್ತಿದೆ. ಹಕ್ಕುಗಳಿಗೆ ರೈತರು ಹೋರಾಟ ಮಾಡುವುದು ತಪ್ಪಲ್ಲ. ಆದರೆ, ಪುಂಡಾಟಿಕೆ, ದಾಂದಲೆ ನಡೆಸುವುದು ತಪ್ಪು. ರಾಷ್ಟ್ರಧ್ವಜಕ್ಕೆ ಅಗೌರವ ತೋರುವುದು ತಪ್ಪು. ಈ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.