ವಿಧಾನಪರಿಷತ್ ಚುನಾವಣೆ ಪ್ರಯುಕ್ತ ನಗರದಲ್ಲಿ ಶನಿವಾರ ಆಯೋಜಿಸಿದ್ದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಳೆದ 50 ವರ್ಷಗಳಲ್ಲಿ ಖರ್ಗೆ ಗ್ಯಾಂಗ್ನವರ ಅಂಗಡಿ ಲೂಟಿಯಲ್ಲಿ ತೊಡಗಿತ್ತು. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ ಅವರನ್ನು ಗೆಲ್ಲಿಸುವ ಮೂಲಕ ಖರ್ಗೆ ಲೂಟಿ ಗ್ಯಾಂಗ್ನ ಅಂಗಡಿ ಸಂಪೂರ್ಣ ಬಂದ್ ಆಗುವ ಸಮಯ ಸನ್ನಿಹಿತವಾಗಿದೆ’ ಎಂದು ಹೇಳಿದರು.