ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡರ ಪಾದದ ದೂಳಿಗೂ ಕಟೀಲ್‌ ಸಮನಲ್ಲ: ಎಚ್.ಡಿ. ಕುಮಾರಸ್ವಾಮಿ

Last Updated 20 ಜನವರಿ 2023, 23:08 IST
ಅಕ್ಷರ ಗಾತ್ರ

ವಿಜಯಪುರ: ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ದೇವೇಗೌಡರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ದೇವೇಗೌಡರ ಪಾದದ ದೂಳಿಗೂ ಕಟೀಲ್‌ ಸಮನಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಇಲ್ಲಿ ನಡೆದ ಪಂಚರತ್ನ ರಥಯಾತ್ರೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆ, ನೈತಿಕತೆ ಇಲ್ಲ, ದೇವೇಗೌಡರ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಕೇಳಿ ತಿಳಿದುಕೊಳ್ಳಿ’ ಎಂದರು.

ಕ್ಷಮೆಗೆ ಆಗ್ರಹ: ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಸಿ.ಎಂ.‌ಇಬ್ರಾಹಿಂ ಮಾತನಾಡಿ, ‘ನಳಿನ್ ಕುಮಾರ್ ಕಟೀಲ್ ಬೇಷರತ್ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಕಪ್ಪುಬಾವುಟ ಪ್ರದರ್ಶಿಸಲಾಗುವುದು’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT