ಬೆಂಗಳೂರು: ‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪರಾಧಿಗಳಿಗೆ ನಡುಕ ಹುಟ್ಟಿಸಿರುವ ಮಾದರಿಯಲ್ಲೇ ಡ್ರಗ್ಸ್ ಜಾಲದ ವಿರುದ್ಧದ ಕಾರ್ಯಾಚರಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಲಸ ಮಾಡುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವಿಟ್ಟರ್ನಲ್ಲಿ ಶ್ಲಾಘಿಸಿದ್ದಾರೆ.