ಇದರೊಂದಿಗೆ ನಾಗೇಂದ್ರ ಅವರ ಆತ್ಮಹತ್ಯೆಯು ತುಂಬಾ ನೋವಿನ ಸಂಗತಿಯಾಗಿದ್ದು, ಆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು ಒತ್ತಡಗಳಿಂದ ದೃತಿಗೆಡುವ ಅಗತ್ಯವಿಲ್ಲ. ನಿಮ್ಮ ಜೊತೆ ಸರ್ಕಾರವಿದ್ದು, ಯಾವುದೇ ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದ್ದಾರೆ.