ಬೆಂಗಳೂರು: ‘ಹಿಂದೂ–ಮುಸ್ಲಿಮರು ಒಂದೇ ತಾಯಿ ಮಕ್ಕಳಂತಿರಬೇಕು ಎಂಬುದು ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆ. ಅಲ್ಲಲ್ಲಿ ನಡೆದ ಅಹಿತಕರ ಘಟನೆಗಳನ್ನು ಖಂಡಿಸುತ್ತೇವೆ. ಅವುಗಳಿಗೆ ಬೆಂಬಲವಿಲ್ಲ. ಹೀಗೆ ಮುಂದುವರಿದರೆ ಕ್ರಮ ಜರುಗಿಸುತ್ತೇವೆ’ ಎಂದುಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು.