‘ಬುದ್ಧ, ಬಸವೇಶ್ವರರಿಂದ ಸಾಧ್ಯವಾಗದ ಕೆಲಸವನ್ನು ಅಂಬೇಡ್ಕರ್ ಮಾಡಿ ತೋರಿಸಿದ್ದರು. 65 ವರ್ಷಗಳ ಜೀವಿತಾವಧಿಯಲ್ಲಿ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಆಲೋಚನಾ ಕ್ರಮ ಹಾಗೂ ಪರಿಶ್ರಮದಿಂದಾಗಿ ಭಾರತದ ಇತಿಹಾಸದ ಚಕ್ರ ಮತ್ತೊಂದು ಮಗ್ಗುಲಿಗೆ ಹೊರಳಿತು’ ಎಂದು ಹೇಳಿದರು.