‘ಇಷ್ಟು ದಿನ ಪಿಂಚಣಿಗಾಗಿ ಫಲಾನುಭವಿಗಳು ಕಷ್ಟಪಡುತ್ತಿದ್ದರು. ಫಲಾನುಭವಿಗಳು ಸರ್ಕಾರಿ ಕಚೇರಿಗೆ ಹೋಗಿ, ಅಧಿಕಾರಿಗಳ ಬಳಿ ಕೈ ಕಟ್ಟಿ ನಿಲ್ಲಬೇಕಿತ್ತು,ಅದನ್ನು ತಪ್ಪಿಸಲು ಸರ್ಕಾರ ಈ ಯೋಜನೆ ಜಾರಿ ಮಾಡಿದೆ. ಇನ್ನು ಮುಂದೆ ಮಧ್ಯವರ್ತಿಗಳು ಇಲ್ಲದೇ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ’ ಎಂದರು.