‘ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ವಿದ್ಯಾರ್ಥಿ ಮತ್ತು ಉದ್ಯೋಗ ಕೇಂದ್ರಿತ ಶಿಕ್ಷಣ ನೀಡಲು ಇನ್ನೂ ಆಗಿಲ್ಲ. ಹೀಗಾಗಿ, ಶಿಕ್ಷಣ ವ್ಯವಸ್ಥೆಯ ಬದಲಾವಣೆ ಅಗತ್ಯವಿದೆ. ನಮ್ಮ ದೇಶದ ಸಾಂಪ್ರದಾಯಿಕ ಶಿಕ್ಷಣದಲ್ಲಿ ಇರುವ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಇದಕ್ಕೆ ಅಧ್ಯಾಪಕರ ಸಹಕಾರ ಬೇಕು’ ಎಂದು ಹೇಳಿದರು.