‘ನೈಲಾನ್ನಿಂದ ತಯಾರಾದ ಉತ್ಪನ್ನಗಳನ್ನು ಈಗ ಕಾಲಿನಿಂದ ಮೇಲಿನವರೆಗೆ ವಿವಿಧ ವಸ್ತುಗಳಾಗಿ ಧರಿಸುತ್ತಿದ್ದೇವೆ.ಇವುಗಳ ತಯಾರಿಗಾಗಿನೀಲಗಿರಿ ಮರಗಳ ‘ಹಸಿರುಮರುಭೂಮಿ’ ಸೃಷ್ಟಿಯಾಗುತ್ತಿದೆ. ಒಮ್ಮೆ ನೆಡುವ ನೀಲಗಿರಿಗೆಕೂಲಿ, ಗೊಬ್ಬರ, ಬೇಲಿ, ನೀರಿನ ಅಗತ್ಯ ಇರುವುದಿಲ್ಲ. ಇದರಿಂದ ಗ್ರಾಮೀಣ ಭಾಗ ದಾರಿದ್ರ್ಯದ ಕಡೆಗೆ ಸಾಗುತ್ತಿದೆ.ಪಠ್ಯಪುಸ್ತಕಗಳಲ್ಲೂ ನೈಲಾನ್ ಕುರಿತಾದ ಉಲ್ಲೇಖವಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.