‘ರಾಜ್ಯ ಸರ್ಕಾರ ಈ ನೀತಿಯ ಅಧ್ಯಯನಕ್ಕೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ರಾಜ್ಯದ ಶಿಕ್ಷಣ ತಜ್ಞರು, ನಿವೃತ್ತ ಕುಲಪತಿಗಳು, ನಿವೃತ್ತ ಪ್ರಾಧ್ಯಾಕರನ್ನು ಒಳಗೊಂಡ ಸಮಿತಿ ರಚಿಸಬೇಕು. ಅಂತಿಮವಾಗಿ ವಿಕೇಂದ್ರೀಕರಣ ಒಕ್ಕೂಟ ವ್ಯವಸ್ಥೆಗೆ ಪೂರಕವಾದ ರಾಜ್ಯ ಶಿಕ್ಷಣ ನೀತಿ ಜಾರಿಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ