‘ಈಗಿನ ಶಿಕ್ಷಣ ಪದ್ಧತಿ ಕುಟುಂಬಗಳನ್ನು ವಿಭಾಗಿಸುವ ವ್ಯವಸ್ಥೆಗೆ ನಾಂದಿ ಹಾಡುತ್ತಿದೆ. 75 ವರ್ಷಗಳ ಶಿಕ್ಷಣ ವ್ಯವಸ್ಥೆಯು ಸ್ವಾರ್ಥದ ಬದುಕನ್ನು ಕಲಿಸಿಕೊಟ್ಟಿದೆ. ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಈ ಶಿಕ್ಷಣ ವ್ಯವಸ್ಥೆಯನ್ನು ಅಂದೇ ಟೀಕಿಸಿದ್ದರು. ಪಂಚಶೀಲ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿದ್ದ ಅವರು ಮೆಕಾಲೆ ಶಿಕ್ಷಣ ವ್ಯವಸ್ಥೆಯನ್ನು ವಿರೋಧಿಸಿದ್ದರು’ ಎಂದು ಹೇಳಿದರು.