<p><strong>ಬೆಂಗಳೂರು: </strong>ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಗೊಂಡ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರಅಂಕಿತದ ಬಳಿಕ ಈ ಕುರಿತಂತೆಅಧಿಕೃತವಾಗಿ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಕೆಲವು ಸಚಿವರ ಖಾತೆ ಬದಲಾವಣೆ ಸಹ ಮಾಡಲಾಗಿದೆ.</p>.<p><strong>ಸಚಿವರಿಗೆಖಾತೆ ಹಂಚಿಕೆಯಪಟ್ಟಿಇಂತಿದೆ:</strong></p>.<p>1. ಸಿ.ಪಿ.ಯೋಗೇಶ್ವರ್ – ಸಣ್ಣ ನೀರಾವರಿಇಲಾಖೆ</p>.<p>2. ಆರ್. ಶಂಕರ್ – ಪೌರಾಡಳಿತಇಲಾಖೆ</p>.<p>3. ಎಂಟಿಬಿನಾಗರಾಜ್ – ಅಬಕಾರಿಇಲಾಖೆ</p>.<p>4. ಆರ್. ಶಂಕರ್ – ಪೌರಾಡಳಿತಇಲಾಖೆ</p>.<p>5. ಮುರುಗೇಶ್ ನಿರಾಣಿ – ಗಣಿಗಾಾರಿಕೆೆಇಲಾಖೆ</p>.<p>6. ಉಮೇಶ್ ಕತ್ತಿ- ಆಹಾರ ಮತ್ತು ನಾಗರಿಕ ಪೂರೈಕೆಇಲಾಖೆ</p>.<p>7. ಎಸ್. ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆಇಲಾಖೆ</p>.<p>8 ಅರವಿಂದ ಲಿಂಬಾವಳಿ - ಅರಣ್ಯಇಲಾಖೆ</p>.<p>9. ನಾರಾಯಣಗೌಡ - ಯುವಜನ ಮತ್ತು ಕ್ರೀಡೆಇಲಾಖೆ</p>.<p>10 ಸಿ. ಗೋಪಾಲಯ್ಯ - ತೋಟಗಾರಿಕೆ ಇಲಾಖೆ</p>.<p>11. ಆನಂದ್ ಸಿಂಗ್ - ಪ್ರವಾಸೋದ್ಯಮಇಲಾಖೆ</p>.<p>12. ಶಿವರಾಂ ಹೆಬ್ಬಾರ್ - ಕಾರ್ಮಿಕಇಲಾಖೆ</p>.<p>13. ಪ್ರಭು ಚವ್ಹಾಣ್ - ಪಶುಸಂಗೋಪನೆಇಲಾಖೆ</p>.<p>14. ಕೆ.ಸುಧಾಕರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ</p>.<p>15. ಬಸವರಾಜ ಬೊಮ್ಮಾಯಿ - ಗೃಹ,ಕಾನೂನು ಮತ್ತು ಸಂಸದೀಯ ವ್ಯವಹಾರ ಇಲಾಖೆ</p>.<p>16. ಜೆ.ಸಿ. ಮಾಧುಸ್ವಾಮಿ - ವೈದ್ಯಕೀಯ ಶಿಕ್ಷಣ,ಕನ್ನಡ ಮತ್ತು ಸಂಸ್ಕೃತಿಇಲಾಖೆ</p>.<p>17. ಸಿ.ಸಿ. ಪಾಟೀಲ್ - ಸಣ್ಣ ಕೈಗಾರಿಕೆಇಲಾಖೆ</p>.<p>18. ಕೋಟ ಶ್ರೀನಿವಾಸ ಪೂಜಾರಿ - ಮುಜರಾಯಿಇಲಾಖೆ</p>.<p>ಸಚಿವ ಮಾಧುಸ್ವಾಮಿಯವರಿಂದ ಕಾನೂನು ಖಾತೆ ಹಿಂಪಡೆದು ಬಸವರಾಜ ಬೊಮ್ಮಾಯಿ ಅವರಿಗೆ ಗೃಹ ಖಾತೆ ಜೊತೆಗೆಹೆಚ್ಚುವರಿಯಾಗಿ ಕಾನೂನು ಖಾತೆ ನೀಡಲಾಗಿದೆ. ಕೆ.ಸುಧಾಕರ್ ಅವರಿಂದ ವೈದ್ಯಕೀಯ ಶಿಕ್ಷಣ ಖಾತೆ ಹಿಂಪಡೆದು ಮಾಧುಸ್ವಾಮಿಗೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಗೊಂಡ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರಅಂಕಿತದ ಬಳಿಕ ಈ ಕುರಿತಂತೆಅಧಿಕೃತವಾಗಿ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಕೆಲವು ಸಚಿವರ ಖಾತೆ ಬದಲಾವಣೆ ಸಹ ಮಾಡಲಾಗಿದೆ.</p>.<p><strong>ಸಚಿವರಿಗೆಖಾತೆ ಹಂಚಿಕೆಯಪಟ್ಟಿಇಂತಿದೆ:</strong></p>.<p>1. ಸಿ.ಪಿ.ಯೋಗೇಶ್ವರ್ – ಸಣ್ಣ ನೀರಾವರಿಇಲಾಖೆ</p>.<p>2. ಆರ್. ಶಂಕರ್ – ಪೌರಾಡಳಿತಇಲಾಖೆ</p>.<p>3. ಎಂಟಿಬಿನಾಗರಾಜ್ – ಅಬಕಾರಿಇಲಾಖೆ</p>.<p>4. ಆರ್. ಶಂಕರ್ – ಪೌರಾಡಳಿತಇಲಾಖೆ</p>.<p>5. ಮುರುಗೇಶ್ ನಿರಾಣಿ – ಗಣಿಗಾಾರಿಕೆೆಇಲಾಖೆ</p>.<p>6. ಉಮೇಶ್ ಕತ್ತಿ- ಆಹಾರ ಮತ್ತು ನಾಗರಿಕ ಪೂರೈಕೆಇಲಾಖೆ</p>.<p>7. ಎಸ್. ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆಇಲಾಖೆ</p>.<p>8 ಅರವಿಂದ ಲಿಂಬಾವಳಿ - ಅರಣ್ಯಇಲಾಖೆ</p>.<p>9. ನಾರಾಯಣಗೌಡ - ಯುವಜನ ಮತ್ತು ಕ್ರೀಡೆಇಲಾಖೆ</p>.<p>10 ಸಿ. ಗೋಪಾಲಯ್ಯ - ತೋಟಗಾರಿಕೆ ಇಲಾಖೆ</p>.<p>11. ಆನಂದ್ ಸಿಂಗ್ - ಪ್ರವಾಸೋದ್ಯಮಇಲಾಖೆ</p>.<p>12. ಶಿವರಾಂ ಹೆಬ್ಬಾರ್ - ಕಾರ್ಮಿಕಇಲಾಖೆ</p>.<p>13. ಪ್ರಭು ಚವ್ಹಾಣ್ - ಪಶುಸಂಗೋಪನೆಇಲಾಖೆ</p>.<p>14. ಕೆ.ಸುಧಾಕರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ</p>.<p>15. ಬಸವರಾಜ ಬೊಮ್ಮಾಯಿ - ಗೃಹ,ಕಾನೂನು ಮತ್ತು ಸಂಸದೀಯ ವ್ಯವಹಾರ ಇಲಾಖೆ</p>.<p>16. ಜೆ.ಸಿ. ಮಾಧುಸ್ವಾಮಿ - ವೈದ್ಯಕೀಯ ಶಿಕ್ಷಣ,ಕನ್ನಡ ಮತ್ತು ಸಂಸ್ಕೃತಿಇಲಾಖೆ</p>.<p>17. ಸಿ.ಸಿ. ಪಾಟೀಲ್ - ಸಣ್ಣ ಕೈಗಾರಿಕೆಇಲಾಖೆ</p>.<p>18. ಕೋಟ ಶ್ರೀನಿವಾಸ ಪೂಜಾರಿ - ಮುಜರಾಯಿಇಲಾಖೆ</p>.<p>ಸಚಿವ ಮಾಧುಸ್ವಾಮಿಯವರಿಂದ ಕಾನೂನು ಖಾತೆ ಹಿಂಪಡೆದು ಬಸವರಾಜ ಬೊಮ್ಮಾಯಿ ಅವರಿಗೆ ಗೃಹ ಖಾತೆ ಜೊತೆಗೆಹೆಚ್ಚುವರಿಯಾಗಿ ಕಾನೂನು ಖಾತೆ ನೀಡಲಾಗಿದೆ. ಕೆ.ಸುಧಾಕರ್ ಅವರಿಂದ ವೈದ್ಯಕೀಯ ಶಿಕ್ಷಣ ಖಾತೆ ಹಿಂಪಡೆದು ಮಾಧುಸ್ವಾಮಿಗೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>