ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಗೊಂಡ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರಅಂಕಿತದ ಬಳಿಕ ಈ ಕುರಿತಂತೆಅಧಿಕೃತವಾಗಿ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಕೆಲವು ಸಚಿವರ ಖಾತೆ ಬದಲಾವಣೆ ಸಹ ಮಾಡಲಾಗಿದೆ.
ಸಚಿವರಿಗೆಖಾತೆ ಹಂಚಿಕೆಯಪಟ್ಟಿಇಂತಿದೆ:
1. ಸಿ.ಪಿ.ಯೋಗೇಶ್ವರ್ – ಸಣ್ಣ ನೀರಾವರಿಇಲಾಖೆ
2. ಆರ್. ಶಂಕರ್ – ಪೌರಾಡಳಿತಇಲಾಖೆ
3. ಎಂಟಿಬಿನಾಗರಾಜ್ – ಅಬಕಾರಿಇಲಾಖೆ
4. ಆರ್. ಶಂಕರ್ – ಪೌರಾಡಳಿತಇಲಾಖೆ
5. ಮುರುಗೇಶ್ ನಿರಾಣಿ – ಗಣಿಗಾಾರಿಕೆೆಇಲಾಖೆ
6. ಉಮೇಶ್ ಕತ್ತಿ- ಆಹಾರ ಮತ್ತು ನಾಗರಿಕ ಪೂರೈಕೆಇಲಾಖೆ
7. ಎಸ್. ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆಇಲಾಖೆ
8 ಅರವಿಂದ ಲಿಂಬಾವಳಿ - ಅರಣ್ಯಇಲಾಖೆ
9. ನಾರಾಯಣಗೌಡ - ಯುವಜನ ಮತ್ತು ಕ್ರೀಡೆಇಲಾಖೆ
10 ಸಿ. ಗೋಪಾಲಯ್ಯ - ತೋಟಗಾರಿಕೆ ಇಲಾಖೆ
11. ಆನಂದ್ ಸಿಂಗ್ - ಪ್ರವಾಸೋದ್ಯಮಇಲಾಖೆ
12. ಶಿವರಾಂ ಹೆಬ್ಬಾರ್ - ಕಾರ್ಮಿಕಇಲಾಖೆ
13. ಪ್ರಭು ಚವ್ಹಾಣ್ - ಪಶುಸಂಗೋಪನೆಇಲಾಖೆ
14. ಕೆ.ಸುಧಾಕರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
15. ಬಸವರಾಜ ಬೊಮ್ಮಾಯಿ - ಗೃಹ,ಕಾನೂನು ಮತ್ತು ಸಂಸದೀಯ ವ್ಯವಹಾರ ಇಲಾಖೆ
16. ಜೆ.ಸಿ. ಮಾಧುಸ್ವಾಮಿ - ವೈದ್ಯಕೀಯ ಶಿಕ್ಷಣ,ಕನ್ನಡ ಮತ್ತು ಸಂಸ್ಕೃತಿಇಲಾಖೆ
17. ಸಿ.ಸಿ. ಪಾಟೀಲ್ - ಸಣ್ಣ ಕೈಗಾರಿಕೆಇಲಾಖೆ
18. ಕೋಟ ಶ್ರೀನಿವಾಸ ಪೂಜಾರಿ - ಮುಜರಾಯಿಇಲಾಖೆ
ಸಚಿವ ಮಾಧುಸ್ವಾಮಿಯವರಿಂದ ಕಾನೂನು ಖಾತೆ ಹಿಂಪಡೆದು ಬಸವರಾಜ ಬೊಮ್ಮಾಯಿ ಅವರಿಗೆ ಗೃಹ ಖಾತೆ ಜೊತೆಗೆಹೆಚ್ಚುವರಿಯಾಗಿ ಕಾನೂನು ಖಾತೆ ನೀಡಲಾಗಿದೆ. ಕೆ.ಸುಧಾಕರ್ ಅವರಿಂದ ವೈದ್ಯಕೀಯ ಶಿಕ್ಷಣ ಖಾತೆ ಹಿಂಪಡೆದು ಮಾಧುಸ್ವಾಮಿಗೆ ನೀಡಲಾಗಿದೆ.