ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸುದ್ದಿ
ADVERTISEMENT
ಇಂದೋರ್ ಕಲುಷಿತ ನೀರಿನ ದುರಂತ: ಸಂತ್ರಸ್ತರು, ಕುಟುಂಬಗಳನ್ನು ಭೇಟಿಯಾದ ರಾಹುಲ್
Indore Water Crisis: ಮಧ್ಯಪ್ರದೇಶದ ಇಂದೋರ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಕುಟುಂಬ ಸದಸ್ಯರನ್ನೂ ಭೇಟಿಯಾದರು.
Last Updated 17 ಜನವರಿ 2026, 7:42 IST
ಬ್ರಿಟನ್ನ ಬಾಂಗ್ಲಾ ಮಿಷನ್ನ ಕಾರ್ಯದರ್ಶಿಯಾಗಿ ಒಸ್ಮಾನ್ ಹಾದಿ ಅಣ್ಣ ನೇಮಕ
Omar Bin Hadi: ಬಾಂಗ್ಲಾದೇಶದಲ್ಲಿ ಹತ್ಯೆಯಾದ ವಿದ್ಯಾರ್ಥಿ ನಾಯಕ ಒಸ್ಮಾನ್ ಹಾದಿ ಅವರ ಅಣ್ಣನನ್ನು ಬ್ರಿಟನ್ನ ಬಾಂಗ್ಲಾದೇಶದ ರಾಜತಾಂತ್ರಿಕ ಮಿಷನ್ನ 2ನೇ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ಕ್ವಿಲಾಬ್ ಮೊಂಚೊ ಸಂಘಟನೆ ವಕ್ತಾರರಾಗಿದ್ದ ಒಸ್ಮಾನ್ ಡಿಸೆಂಬರ್ನಲ್ಲಿ ಮೃತಪಟ್ಟಿದ್ದರು.
Last Updated 17 ಜನವರಿ 2026, 6:57 IST
ದೇಶದಲ್ಲಿ ಹೆಚ್ಚು ಅಕ್ಕಿ ಉತ್ಪಾದಿಸುವ ರಾಜ್ಯ ಯಾವುದು? ಟಾಪ್–10 ಪಟ್ಟಿ ಇಲ್ಲಿದೆ
India Rice Output: ಚೀನಾವನ್ನು ಹಿಂದಿಕ್ಕುವ ಮೂಲಕ ಭಾರತವು, ಜಗತ್ತಿನಲ್ಲೇ ಅತಿ ಹೆಚ್ಚು ಅಕ್ಕಿ ಉತ್ಪಾದಿಸುವ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಗಿದೆ. ಇದು, ದೇಶದ ಆರ್ಥಿಕತೆಗೆ ಕೃಷಿ ನೀಡುತ್ತಿರುವ ಕೊಡುಗೆಯನ್ನು ಒತ್ತಿ ಹೇಳುತ್ತದೆ.
Last Updated 17 ಜನವರಿ 2026, 5:56 IST
ಕೇಂದ್ರವು ಮುಸ್ಲಿಮರನ್ನು 2ನೇ ದರ್ಜೆ ಪ್ರಜೆಗಳಂತೆ ನಡೆಸಿಕೊಳ್ಳುತ್ತಿದೆ:ಕೇರಳ ಸಿಎಂ
Minority Rights India: ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಪೌರತ್ವ ಕಾಯ್ದೆ ಮತ್ತು ವಕ್ಫ್ ಕಾಯ್ದೆ ಮುಂತಾದ ನೀತಿಗಳು ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿಗಣಿಸುತ್ತವೆ ಎಂದು ಹೇಳಿದ್ದಾರೆ.
Last Updated 17 ಜನವರಿ 2026, 5:13 IST
ಗಂಗಾರತಿ ಸಾಂಸ್ಕೃತಿಕ, ನಾಗರಿಕತೆಯ ಪರಂಪರೆ: ಆಚರಣೆ ಮುಂದುವರಿಸಲು ಕೋರ್ಟ್ ಸಮ್ಮತಿ
Uttarakhand High Court: ಋಷಿಕೇಶದ ತ್ರಿವೇಣಿ ಘಾಟ್ನಲ್ಲಿ ನಡೆಯುವ ಗಂಗಾರತಿ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೆಲವು ಷರತ್ತುಗಳ ಅನ್ವಯ ಆಚರಣೆಯನ್ನು ಮುಂದುವರಿಸಲು ಶ್ರೀ ಗಂಗಾ ಸಭಾಕ್ಕೆ ಉತ್ತರಾಖಂಡ ಹೈಕೋರ್ಟ್ ಅನುಮತಿ ನೀಡಿದೆ.
Last Updated 17 ಜನವರಿ 2026, 4:36 IST
2026 ಜನವರಿ 17: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Daily News Highlights: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಕಳೆದ 8 ವರ್ಷಗಳಲ್ಲಿ ಬಾಲಿವುಡ್ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು
Last Updated 17 ಜನವರಿ 2026, 4:10 IST
ನೀವು 1 ಕೋಟಿ ಜನರ ಜೀವ ಉಳಿಸಿದ್ದೀರಿ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ: ಟ್ರಂಪ್
India Pakistan Ceasefire: ‘ನೀವು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದರಿಂದ ಕನಿಷ್ಠ 1 ಕೋಟಿ ಜನರ ಜೀವ ಉಳಿಯಿತು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ನನಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
Last Updated 17 ಜನವರಿ 2026, 2:35 IST
ADVERTISEMENT
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿಸಿದ ‘ದೇವು’ ತಂತ್ರಗಾರಿಕೆ
Devendra Fadnavis Strategy: ಮಹಾರಾಷ್ಟ್ರದ 29 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 20ಕ್ಕೂ ಅಧಿಕ ಪಾಲಿಕೆಗಳಲ್ಲಿ ಬಿಜೆಪಿ ಹಾಗೂ ಶಿವಸೇನಾ(ಶಿಂದೆ) ಮೈತ್ರಿಕೂಟವಾದ ‘ಮಹಾಯುತಿ’ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ತಂತ್ರಗಾರಿಕೆಯಿಂದ ಜಯ ಸಿಕ್ಕಿದೆ.
Last Updated 17 ಜನವರಿ 2026, 1:45 IST
ಚೆನ್ನೈ ಪುಸ್ತಕ ಮೇಳ: ಪ್ರಕಾಶಕ– ಅನುವಾದಕರ ಹೆಬ್ಬಾಗಿಲಾದ ಕಡಲತೀರದ ನಗರ
Literary Exchange: ಜಾಗತಿಕ ಮಟ್ಟದ ಪ್ರಕಾಶಕರು, ಅನುವಾದಕರ ನೆಚ್ಚಿನ ಮೇಳವಾಗಿ ಮಾರ್ಪಟ್ಟಿರುವ ಚೆನ್ನೈ ಅಂತರರಾಷ್ಟ್ರೀಯ ಪುಸ್ತಕ ಮೇಳದ ನಾಲ್ಕನೇ ಆವೃತ್ತಿಗೆ ಇಲ್ಲಿನ ಕಲೈವಾನರ್ ಅರಂಗಂನಲ್ಲಿ ಶುಕ್ರವಾರ ಅದ್ದೂರಿ ಚಾಲನೆ ದೊರೆಯಿತು. 102 ದೇಶಗಳಿಂದ ಬಂದಿದ್ದ ಪ್ರಕಾಶಕರು
Last Updated 17 ಜನವರಿ 2026, 1:35 IST
ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಠಾಕ್ರೆ ಭದ್ರಕೋಟೆ ಭೇದಿಸಿದ ಬಿಜೆಪಿ
BJP Victory Mumbai: ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಶಿವಸೇನಾದ ಹಲವು ದಶಕಗಳ ಪ್ರಾಬಲ್ಯಕ್ಕೆ ಅರ್ಥದರ್ಶನ ತಂದಿದೆ.
Last Updated 17 ಜನವರಿ 2026, 1:22 IST
ADVERTISEMENT
<
1
2
...
1000
>
ADVERTISEMENT
ADVERTISEMENT