ಚಾರಣ ಕೈಗೊಂಡಾಗ ಅಸ್ವಸ್ಥರಾಗಿದ್ದ ನೇಪಾಳದಲ್ಲಿನ ಭಾರತೀಯ ರಾಯಭಾರಿ ಆರೋಗ್ಯ ಸ್ಥಿರ
ಲಲಿತ್ಪುರ ಜಿಲ್ಲೆಯ ಚಂಪಾದೇವಿ ಬೆಟ್ಟದಲ್ಲಿ ಚಾರಣ ಕೈಗೊಂಡಾಗ ದಿಢೀರ್ ಅಸ್ವಸ್ಥರಾಗಿದ್ದ ನೇಪಾಳದಲ್ಲಿನ ಭಾರತೀಯ ರಾಯಭಾರಿ ನವೀನ್ ಶ್ರೀವಾಸ್ತವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 14 ಡಿಸೆಂಬರ್ 2025, 15:40 IST