ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಅಸ್ಸಾಂ ಅನ್ನು ಕಾಂಗ್ರೆಸ್ ಹಾಳುಗೆಡವಿದೆ: ನರೇಂದ್ರ ಮೋದಿ ಕಿಡಿ

PM Modi Speech: ಗುವಾಹಟಿ: ‘ಕಳೆದ 10 ವರ್ಷಗಳಿಂದ ಕಾಂಗ್ರೆಸ್‌ ಪಕ್ಷವು ಅಸ್ಸಾಂನಲ್ಲಿ ಅಧಿಕಾರದಿಂದ ದೂರವುಳಿದಿದೆ. ಅಧಿಕಾರದಲ್ಲಿ ಇದ್ದ ಅವಧಿಗಿಂತಲೂ ಈಗ ಹೆಚ್ಚು ಅಪಾಯಕಾರಿ. ಆ ಪಕ್ಷದ ನಾಯಕರು ನೀಡಿದ ವಿಷಪೂರಿತ ಹೇಳಿಕೆಗಳಿಂದ ಇದು ಸ್ಪಷ್ಟವಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.
Last Updated 14 ಫೆಬ್ರುವರಿ 2026, 16:08 IST
ಅಸ್ಸಾಂ ಅನ್ನು ಕಾಂಗ್ರೆಸ್ ಹಾಳುಗೆಡವಿದೆ: ನರೇಂದ್ರ ಮೋದಿ ಕಿಡಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ವಿರೋಧ ಪಕ್ಷಗಳು ಮುಂದಾಗಿವೆ. ಎಸ್‌ಐಆರ್‌ ವಿಚಾರ ಮುಂದಿಟ್ಟುಕೊಂಡು, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ ನೀಡಲು ಸಿದ್ಧತೆ.
Last Updated 14 ಫೆಬ್ರುವರಿ 2026, 16:03 IST
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ

ಪ್ರೇಮಿಗಳ ದಿನಾಚರಣೆಗೆ ಶುಭಾಶಯ ಕೋರಿದ ಮಮತಾ ಬ್ಯಾನರ್ಜಿ

Valentines Day Wishes: ಕೋಲ್ಕತ್ತ: ಪ್ರೇಮಿಗಳ ದಿನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಭಾಶಯ ಕೋರಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗ, ಪ್ರೇಮಿಗಳ ದಿನಕ್ಕೆ ಮೊದಲ ಬಾರಿಗೆ ಶುಭಾಶಯ ಕೋರಿದ್ದಾರೆ.
Last Updated 14 ಫೆಬ್ರುವರಿ 2026, 16:00 IST
ಪ್ರೇಮಿಗಳ ದಿನಾಚರಣೆಗೆ ಶುಭಾಶಯ ಕೋರಿದ ಮಮತಾ ಬ್ಯಾನರ್ಜಿ

ಉತ್ತರ ಪ್ರದೇಶ | ಒಂದು ಬಕೆಟ್‌ ನೀರಿಗೆ 1 ಲೀಟರ್‌ ಹಾಲು: 50 ಮಕ್ಕಳಿಗೆ ವಿತರಣೆ

Midday Meal News: ಲಖನೌ: ಹಾಲಿಗೆ ನೀರು ಬೆರೆಸಿ ಮಾರಾಟ ಮಾಡಿರುವುದರ ಬಗ್ಗೆ ಕೇಳಿರುತ್ತೀರಿ. ಉತ್ತರ ಪ್ರದೇಶದ ಶಾಲೆಯೊಂದರಲ್ಲಿ, ಅಡುಗೆ ಸಿಬ್ಬಂದಿ 1 ಲೀಟರ್‌ ಹಾಲನ್ನು ಒಂದು ಬಕೆಟ್‌ ನೀರಿಗೆ ಬೆರೆಸಿ, ಅದನ್ನು 50 ಮಕ್ಕಳಿಗೆ ವಿತರಿಸಿದ್ದಾರೆ.
Last Updated 14 ಫೆಬ್ರುವರಿ 2026, 15:51 IST
ಉತ್ತರ ಪ್ರದೇಶ |  ಒಂದು ಬಕೆಟ್‌ ನೀರಿಗೆ 1 ಲೀಟರ್‌ ಹಾಲು: 50 ಮಕ್ಕಳಿಗೆ ವಿತರಣೆ

ಬ್ರಹ್ಮಪುತ್ರ ಮೂಲಕ ಹಾದು ಹೋಗುವ ದೇಶದ ಮೊದಲ ರಸ್ತೆ–ರೈಲು ಸುರಂಗ ಮಾರ್ಗಕ್ಕೆ ಅಸ್ತು

Twin Tube Tunnel: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿ ಮೂಲಕ ಹಾಯ್ದುಹೋಗುವ ದೇಶದ ಮೊದಲ ರಸ್ತೆ ಮತ್ತು ರೈಲು ಮಾರ್ಗ ಒಳಗೊಂಡ ‘ಟ್ವಿನ್‌ ಟ್ಯೂಬ್ ಸುರಂಗ’ ನಿರ್ಮಾಣಕ್ಕೆ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಶನಿವಾರ ಅನುಮೋದನೆ ನೀಡಿದೆ.
Last Updated 14 ಫೆಬ್ರುವರಿ 2026, 15:47 IST
ಬ್ರಹ್ಮಪುತ್ರ ಮೂಲಕ ಹಾದು ಹೋಗುವ ದೇಶದ ಮೊದಲ ರಸ್ತೆ–ರೈಲು ಸುರಂಗ ಮಾರ್ಗಕ್ಕೆ ಅಸ್ತು

ಗುವಾಹಟಿ: ಬ್ರಹ್ಮಪುತ್ರ ಸೇತುವೆ ಉದ್ಘಾಟಿಸಿದ ನರೇಂದ್ರ ಮೋದಿ

Narendra Modi: ಗುವಾಹಟಿ: ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಗೆ ನಿರ್ಮಿಸಿರುವ 6 ಪಥಗಳ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ‘ಕುಮಾರ ಭಾಸ್ಕರ ವರ್ಮ ಸೇತು’ ಎಂದು ಇದನ್ನು ಕರೆಯಲಾಗುತ್ತದೆ.
Last Updated 14 ಫೆಬ್ರುವರಿ 2026, 15:39 IST
ಗುವಾಹಟಿ: ಬ್ರಹ್ಮಪುತ್ರ ಸೇತುವೆ ಉದ್ಘಾಟಿಸಿದ ನರೇಂದ್ರ ಮೋದಿ

ರಸ್ತೆ ಗುಂಡಿಗಳಿಂದ ಅಪಘಾತ: ದೇಶದಲ್ಲಿ ಐದು ವರ್ಷಗಳಲ್ಲಿ 9,438 ಮಂದಿ ಸಾವು

Road Accident Statistics: ಕಳೆದ ಐದು ವರ್ಷಗಳಲ್ಲಿ ರಸ್ತೆ ಗುಂಡಿಗಳಿಂದಾಗಿ ಸಂಭವಿಸಿದ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಶೇ 53ರಷ್ಟು ಹೆಚ್ಚಾಗಿದೆ. 2020ರಿಂದ 2024ರ ನಡುವೆ ದೇಶದಾದ್ಯಂತ 9,438 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರವು ಸಂಸತ್‌ಗೆ ತಿಳಿಸಿದೆ.
Last Updated 14 ಫೆಬ್ರುವರಿ 2026, 15:38 IST
ರಸ್ತೆ ಗುಂಡಿಗಳಿಂದ ಅಪಘಾತ: ದೇಶದಲ್ಲಿ ಐದು ವರ್ಷಗಳಲ್ಲಿ 9,438 ಮಂದಿ ಸಾವು
ADVERTISEMENT

₹1.6 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Infrastructure Projects: ನವದೆಹಲಿ: ಮೂಲಸೌಕರ್ಯ, ನಗರಾಭಿವೃದ್ಧಿ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿ ₹1.6 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸೌತ್ ಬ್ಲಾಕ್‌ನಲ್ಲಿ ನಡೆದ ಕೊನೆಯ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
Last Updated 14 ಫೆಬ್ರುವರಿ 2026, 15:32 IST
₹1.6 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಬರ್ಲಿನ್‌ ಚಿತ್ರೋತ್ಸವದಲ್ಲಿ ಭಾಗವಹಿಸುವುದಿಲ್ಲ: ಆರುಂಧತಿ ರಾಯ್‌

Berlin Film Festival: ನವದೆಹಲಿ: ಗಾಜಾಪಟ್ಟಿಯಲ್ಲಿ ನಡೆದ ದಾಳಿಗೆ ಸಂಬಂಧಿಸಿದಂತೆ ’ಅವಿವೇಕದ ಹೇಳಿಕೆ’ ನೀಡಿದ ಚಿತ್ರೋತ್ಸವದ ತೀರ್ಪುಗಾರರ ನಡೆ ಖಂಡಿಸಿ ಬರ್ಲಿನ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಕಾದಂಬರಿಕಾರ್ತಿ ಆರುಂಧತಿ ರಾಯ್‍ ಹೇಳಿದ್ದಾರೆ.
Last Updated 14 ಫೆಬ್ರುವರಿ 2026, 15:31 IST
ಬರ್ಲಿನ್‌ ಚಿತ್ರೋತ್ಸವದಲ್ಲಿ ಭಾಗವಹಿಸುವುದಿಲ್ಲ: ಆರುಂಧತಿ ರಾಯ್‌

ಮಾರಕ ವಿಷವಿಕ್ಕಿ ನವಾಲ್ನಿ ಹತ್ಯೆ: ರಷ್ಯಾ ವಿರುದ್ಧ ಯೂರೋಪಿನ 5 ರಾಷ್ಟ್ರಗಳ ಆರೋಪ

Russia Opposition Leader: ರಷ್ಯಾದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಅವರನ್ನು 2024ರಲ್ಲಿ ಜೈಲಿನಲ್ಲಿ, ಮಾರಕ ವಿಷವಿಕ್ಕಿ ರಷ್ಯಾವೇ ಹತ್ಯೆ ಮಾಡಿದೆ ಎಂದು ಯೂರೋಪಿನ ಐದು ರಾಷ್ಟ್ರಗಳು ಆರೋಪಿಸಿವೆ. ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ಈ ಗಂಭೀರ ಆರೋಪ ಕೇಳಿಬಂದಿದೆ.
Last Updated 14 ಫೆಬ್ರುವರಿ 2026, 15:31 IST
ಮಾರಕ ವಿಷವಿಕ್ಕಿ ನವಾಲ್ನಿ ಹತ್ಯೆ: ರಷ್ಯಾ ವಿರುದ್ಧ ಯೂರೋಪಿನ 5 ರಾಷ್ಟ್ರಗಳ ಆರೋಪ
ADVERTISEMENT
ADVERTISEMENT
ADVERTISEMENT