ಮಂಗಳವಾರ, 9 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಜನಗಣತಿ: ಅಧಿಕಾರಿಗಳನ್ನು ನೇಮಿಸಲು ನಿರ್ದೇಶನ

ಜನಗಣತಿ ಕಾರ್ಯದ ಜವಾಬ್ದಾರಿ ವಹಿಸಿಕೊಳ್ಳಲು ಅಗತ್ಯವಾಗಿರುವ ಅಧಿಕಾರಿಗಳ ನೇಮಕಾತಿಯನ್ನು ಜನವರಿ 15ರೊಳಗಾಗಿ ಪೂರ್ಣಗೊಳಿಸುವಂತೆ ಭಾರತೀಯ ನೋಂದಣಿಯ ಮಹಾನಿರ್ದೇಶನಾಲಯವು(ಆರ್‌ಜಿಐ) ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
Last Updated 9 ಡಿಸೆಂಬರ್ 2025, 16:15 IST
ಜನಗಣತಿ: ಅಧಿಕಾರಿಗಳನ್ನು ನೇಮಿಸಲು ನಿರ್ದೇಶನ

ಆಸ್ಟ್ರೇಲಿಯಾ: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

Child Online Safety: ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ನಿಷೇಧಿಸುವ ಕಾನೂನು ಬುಧವಾರದಿಂದ ಜಾರಿಗೆ ಬರಲಿದೆ.
Last Updated 9 ಡಿಸೆಂಬರ್ 2025, 15:55 IST
ಆಸ್ಟ್ರೇಲಿಯಾ: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಭಾರತದ ಅಕ್ಕಿಗೆ ಹೆಚ್ಚಿನ ತೆರಿಗೆ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

Trump Trade Warning: ಅಮೆರಿಕದ ಮಾರುಕಟ್ಟೆಗೆ ಭಾರತ ದೊಡ್ಡ ಪ್ರಮಾಣದಲ್ಲಿ ಅಕ್ಕಿಯನ್ನು ರಫ್ತು ಮಾಡುತ್ತಿರುವುದರಿಂದ ಅದಕ್ಕೆ ಹೆಚ್ಚಿನ ತೆರಿಗೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.
Last Updated 9 ಡಿಸೆಂಬರ್ 2025, 15:52 IST
ಭಾರತದ ಅಕ್ಕಿಗೆ ಹೆಚ್ಚಿನ ತೆರಿಗೆ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ಕದನ ವಿರಾಮ ಉಲ್ಲಂಘನೆ: ಕಾಂಬೋಡಿಯಾ–ಥಾಯ್ಲೆಂಡ್‌ ಸಂಘರ್ಷ ತೀವ್ರ

Border Clash: ಕಾಂಬೋಡಿಯಾ ಮತ್ತು ಥಾಯ್ಲೆಂಡ್ ನಡುವೆ ಗಡಿ ವಿವಾದ ತೀವ್ರಗೊಂಡಿದ್ದು, ಕದನ ವಿರಾಮ ಉಲ್ಲಂಘನೆಯ ನಂತರ ಎರಡೂ ರಾಷ್ಟ್ರಗಳು ಪರಸ್ಪರ ದಾಳಿಗಳನ್ನು ಮಂಗಳವಾರ ಹೆಚ್ಚಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 15:50 IST
ಕದನ ವಿರಾಮ ಉಲ್ಲಂಘನೆ: ಕಾಂಬೋಡಿಯಾ–ಥಾಯ್ಲೆಂಡ್‌ ಸಂಘರ್ಷ ತೀವ್ರ

ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರ ಇಲ್ಲ: ತಿವಾರಿ

Election Reform Debate: ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಅಧಿಕಾರವು ಚುನಾವಣಾ ಆಯೋಗಕ್ಕೆ ಇಲ್ಲ. ಅದನ್ನು ಕೂಡಲೇ ನಿಲ್ಲಿಸಬೇಕು ಎಂದು ಕಾಂಗ್ರೆಸ್‌ ಹಿರಿಯ ಸಂಸದ ಮನೀಶ್‌ ತಿವಾರಿ ಆಗ್ರಹಿಸಿದರು.
Last Updated 9 ಡಿಸೆಂಬರ್ 2025, 15:29 IST
ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರ ಇಲ್ಲ: ತಿವಾರಿ

ಚಿರತೆ ದಾಳಿ ತಡೆಯಲು ಕಾಡಿಗೆ ಆಡು ಬಿಡಿ: ಮಹಾರಾಷ್ಟ್ರ ಅರಣ್ಯ ಸಚಿವ

ವಸತಿ ಪ್ರದೇಶಗಳಿಗೆ ಬರುವುದನ್ನು ನಿಯಂತ್ರಿಸಲು ಅರಣ್ಯ ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಡುಗಳನ್ನು ಬಿಡುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮಹಾರಾಷ್ಟ್ರ ಅರಣ್ಯ ಸಚಿವ ಗಣೇಶ್ ನಾಯಕ್ ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 15:16 IST
ಚಿರತೆ ದಾಳಿ ತಡೆಯಲು ಕಾಡಿಗೆ ಆಡು ಬಿಡಿ: ಮಹಾರಾಷ್ಟ್ರ ಅರಣ್ಯ ಸಚಿವ

ಗೋವಾ ಅಗ್ನಿ ದುರಂತ: ಆರೋಪಿಗಳ ಬಂಧನಕ್ಕೆ ಬ್ಲ್ಯೂಕಾರ್ನರ್ ನೋಟಿಸ್‌

ಬೆಂಕಿ ಅವಘಡದಲ್ಲಿ 25 ಜನರ ಸಾವಿಗೆ ಕಾರಣವಾದ ಉತ್ತರ ಗೋವಾದ ಅರ್ಪೊರಾ ಗ್ರಾಮದಲ್ಲಿರುವ ‘ಬರ್ಚ್‌ ಬೈ ರೋಮಿಯೊ ಲೇನ್‌’ ನೈಟ್‌ ಕ್ಲಬ್‌ ಕಟ್ಟಡವನ್ನು ಕೆಡವಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
Last Updated 9 ಡಿಸೆಂಬರ್ 2025, 15:15 IST
ಗೋವಾ ಅಗ್ನಿ ದುರಂತ: ಆರೋಪಿಗಳ ಬಂಧನಕ್ಕೆ ಬ್ಲ್ಯೂಕಾರ್ನರ್ ನೋಟಿಸ್‌
ADVERTISEMENT

ಬಾಂಗ್ಲಾದೇಶ: ಪತ್ರಕರ್ತರ ಬಿಡುಗಡೆಗೆ ಆಗ್ರಹಿಸಿ ಮೊಹಮ್ಮದ್‌ ಯೂನುಸ್‌ಗೆ ಪತ್ರ

Press Freedom: ಬಾಂಗ್ಲಾದೇಶದ ಜೈಲಿನಲ್ಲಿರುವ ನಾಲ್ವರು ಪತ್ರಕರ್ತರನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಅಂತರರಾಷ್ಟ್ರೀಯ ಪತ್ರಿಕಾ ಕಾವಲು ಪಡೆಯು ಆಗ್ರಹಿಸಿದೆ.
Last Updated 9 ಡಿಸೆಂಬರ್ 2025, 14:32 IST
ಬಾಂಗ್ಲಾದೇಶ: ಪತ್ರಕರ್ತರ ಬಿಡುಗಡೆಗೆ ಆಗ್ರಹಿಸಿ ಮೊಹಮ್ಮದ್‌ ಯೂನುಸ್‌ಗೆ ಪತ್ರ

ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊ ಹಂಚಿಕೊಂಡ ಭೂ‍ಪ! ಬಂಧನ

Blackmail Arrest: ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 14:21 IST
ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊ ಹಂಚಿಕೊಂಡ ಭೂ‍ಪ! ಬಂಧನ

ಗೋವಾ ಪಬ್‌ನಲ್ಲಿ ಅಗ್ನಿ ಅನಾಹುತ: ಲೂತ್ರಾಗೆ ಸೇರಿದ 2ನೇ ಕ್ಲಬ್‌ ಕೂಡಾ ನೆಲಸಮ

Goa Club Demolition: 25 ಜನರ ಸಾವಿಗೆ ಕಾರಣವಾದ ಗೋವಾದ ರೋಮಿಯೊ ಲೇನ್‌ನ ನೈಟ್‌ಕ್ಲಬ್‌ ಅಗ್ನಿ ದುರಂತದ ನಂತರ ಲೂತ್ರಾ ಸೋದರರಿಗೆ ಸೇರಿದ 2ನೇ ಕ್ಲಬ್ ಅನ್ನು ಗೋವಾ ಸರ್ಕಾರ ನೆಲಸಮಗೊಳಿಸಿದೆ.
Last Updated 9 ಡಿಸೆಂಬರ್ 2025, 14:15 IST
ಗೋವಾ ಪಬ್‌ನಲ್ಲಿ ಅಗ್ನಿ ಅನಾಹುತ: ಲೂತ್ರಾಗೆ ಸೇರಿದ 2ನೇ ಕ್ಲಬ್‌ ಕೂಡಾ ನೆಲಸಮ
ADVERTISEMENT
ADVERTISEMENT
ADVERTISEMENT